23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ : ಲಯನ್ಸ್‌ ಕ್ಲಬ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಮಹಿಳಾ ಮ೦ಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಶಟಲ್ ಬ್ಯಾಡ್ಮಿಂಟನ್ ಫೌಂಡೇಶನ್ ಇವರ ಸಹಯೋಗದಲ್ಲಿ 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಲಯನ್ಸ್ ಕಪ್-2024 ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವು ಆ.17 ರಂದು ಸಂಜೆ ಗಂಟೆ 6-00ಕ್ಕೆ ಪಣೆಜಾಲು ಲಯನ್ಸ್‌ ಒಳಾ೦ಗಣ ಕ್ರೀಡಾ೦ಗಣದಲ್ಲಿ ನಡೆಯಲಿದೆ.

ಪಂದ್ಯಾಟದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನಡೆಸಿಕೊಡಲಿದ್ದಾರೆ. ನಲವತ್ತು ವಯಸ್ಸು ಮೇಲಿನ ಮತ್ತು ಕೆಳಗಡೆ ಈ ಎರಡು ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಜನರಿಗೆ ಮಾತ್ರ ಅವಕಾಶವಿದ್ದು ಹೆಚ್ಚಿನ ಕ್ರೀಡಾ ಅಭಿಮಾನಿಗಳು ಇದರ ಅವಕಾಶ ಪಡೆದುಕೊಳ್ಳಬೇಕೆಂದು ಸಂಘಟಕರು ತಿಳಿಸಿದ್ದಾರೆ.

Related posts

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya
error: Content is protected !!