37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

ಬೆಳ್ತಂಗಡಿ: ಕೋಲೊಂಬೊದಲ್ಲಿ ಆಗಸ್ಟ್ 21 ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಛಾಂಪಿಯನ್ ಷಿಪ್ ನಡೆಯಲಿದ್ದು, ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್‌ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಇವರಿಗೆ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ನೀಡಿ ಗೌರವಿಸಲಿದ್ದಾರೆ.

Related posts

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya
error: Content is protected !!