24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

ಬೆಳ್ತಂಗಡಿ: ಕೋಲೊಂಬೊದಲ್ಲಿ ಆಗಸ್ಟ್ 21 ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಛಾಂಪಿಯನ್ ಷಿಪ್ ನಡೆಯಲಿದ್ದು, ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್‌ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಇವರಿಗೆ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ನೀಡಿ ಗೌರವಿಸಲಿದ್ದಾರೆ.

Related posts

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!