April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಸುಲ್ಕೇರಿ: ಹಾಸನದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ಪ್ರೌಢ ಶಾಲೆಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿಯ ಕ್ಷೇತ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಸದಸ್ಯರಾದ ವರುಣ್ ಶೆಟ್ಟಿ ಸುಲ್ಕೇರಿ ಹಾಗೂ ಸುಕೇಶ್ ಹೆಗ್ಡೆ ಸುಲ್ಕೇರಿ ಮಾರ್ಗದರ್ಶನ ನೀಡಿರುತ್ತಾರೆ. ಹಾಗೂ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಇದರ ಸದಸ್ಯರಾದ ಕೀರ್ತನ್ ಹೆಗ್ಡೆ, ಶ್ರೀನಿಧಿ ಶೆಟ್ಟಿ ವರುಣ್ ಪೂಜಾರಿ, ದಿನೇಶ್ ಶೆಟ್ಟಿ, ಹಾಗೂ ಎಂ.ಎಸ್.ಸಿ. ನ ಸರ್ವ ಸದಸ್ಯರುಗಳು ಸಹಕಾರ ನೀಡಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!