September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಸುಲ್ಕೇರಿ: ಹಾಸನದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ಪ್ರೌಢ ಶಾಲೆಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿಯ ಕ್ಷೇತ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಸದಸ್ಯರಾದ ವರುಣ್ ಶೆಟ್ಟಿ ಸುಲ್ಕೇರಿ ಹಾಗೂ ಸುಕೇಶ್ ಹೆಗ್ಡೆ ಸುಲ್ಕೇರಿ ಮಾರ್ಗದರ್ಶನ ನೀಡಿರುತ್ತಾರೆ. ಹಾಗೂ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಇದರ ಸದಸ್ಯರಾದ ಕೀರ್ತನ್ ಹೆಗ್ಡೆ, ಶ್ರೀನಿಧಿ ಶೆಟ್ಟಿ ವರುಣ್ ಪೂಜಾರಿ, ದಿನೇಶ್ ಶೆಟ್ಟಿ, ಹಾಗೂ ಎಂ.ಎಸ್.ಸಿ. ನ ಸರ್ವ ಸದಸ್ಯರುಗಳು ಸಹಕಾರ ನೀಡಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

Suddi Udaya
error: Content is protected !!