23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಸುಲ್ಕೇರಿ: ಹಾಸನದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ಪ್ರೌಢ ಶಾಲೆಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿಯ ಕ್ಷೇತ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಸದಸ್ಯರಾದ ವರುಣ್ ಶೆಟ್ಟಿ ಸುಲ್ಕೇರಿ ಹಾಗೂ ಸುಕೇಶ್ ಹೆಗ್ಡೆ ಸುಲ್ಕೇರಿ ಮಾರ್ಗದರ್ಶನ ನೀಡಿರುತ್ತಾರೆ. ಹಾಗೂ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಇದರ ಸದಸ್ಯರಾದ ಕೀರ್ತನ್ ಹೆಗ್ಡೆ, ಶ್ರೀನಿಧಿ ಶೆಟ್ಟಿ ವರುಣ್ ಪೂಜಾರಿ, ದಿನೇಶ್ ಶೆಟ್ಟಿ, ಹಾಗೂ ಎಂ.ಎಸ್.ಸಿ. ನ ಸರ್ವ ಸದಸ್ಯರುಗಳು ಸಹಕಾರ ನೀಡಿರುತ್ತಾರೆ.

Related posts

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya
error: Content is protected !!