24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘ ಇದರ ವತಿಯಿಂದ ಶಿವಪ್ರಸಾದ ಪುರೋಹಿತರು ಸವಣಾಲು ಇವರ ಆಚಾರ್ಯತ್ವದಲ್ಲಿ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.16ರಂದು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ವಿಶ್ವಕರ್ಮ ಸಭಾಭವನಕ್ಕೆ ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ರೂ.50 ಸಾವಿರದ ಚೆಕ್ ನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಹರಿಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಪುಷ್ಪಾ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಕೋಶಾಧಿಕಾರಿ ಶ್ರೀಮತಿ ಆಶಾ ಸತೀಶ್ ಆಚಾರ್ಯ,ಸತೀಶ್ ಆಚಾರ್ಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿದ್ದರು.

Related posts

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya
error: Content is protected !!