24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘ ಇದರ ವತಿಯಿಂದ ಶಿವಪ್ರಸಾದ ಪುರೋಹಿತರು ಸವಣಾಲು ಇವರ ಆಚಾರ್ಯತ್ವದಲ್ಲಿ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.16ರಂದು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ವಿಶ್ವಕರ್ಮ ಸಭಾಭವನಕ್ಕೆ ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ರೂ.50 ಸಾವಿರದ ಚೆಕ್ ನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಹರಿಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಪುಷ್ಪಾ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಕೋಶಾಧಿಕಾರಿ ಶ್ರೀಮತಿ ಆಶಾ ಸತೀಶ್ ಆಚಾರ್ಯ,ಸತೀಶ್ ಆಚಾರ್ಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿದ್ದರು.

Related posts

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya
error: Content is protected !!