27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ : ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ನಡೆದ ಸ್ವಾತಂತ್ರೋತ್ಸವದ ಕಾರ್ಯಕ್ರಮದಲ್ಲಿ,ಶಾಸಕ ಹರೀಶ್ ಪೂಂಜ ಈ ದೇಶಕ್ಕೆ ಕೇವಲ ಶಾಂತಿಯಿಂದ ಕೇವಲ ಚರಕ ತಿರುಗಿಸಿದರಿಂದ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ. ಸರ್ಕಾರಿ ಅಧಿಕೃತ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ ಎಂದು ಅಪಾದಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಮ್ ಭಟ್ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ಅರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ,ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ ,ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಅಮೀನ್ , ಹಾಗೂ ಪಕ್ಷದ ಪ್ರಮುಖರಾದ ಸದಾನಂದ ನಾಲ್ಕೂರು ಉಪಸ್ಥಿತರಿದ್ದರು.

Related posts

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya
error: Content is protected !!