25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು ಗ್ರಾಮದ ಸುಳ್ಳೋಡಿ ಶಾಲೆಯಲ್ಲಿ 78ರ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು,
ಪೂವಪ್ಪಗೌಡ ( ನಿವೃತ್ತ ಯೋಧ ) ಧ್ವಜಾರೋಹಣ ಗೈದರು,
ಶಾಲಾ ಮಕ್ಕಳಿಗಾಗಿ ಚದ್ಮ ವೇಷ ಹಾಗೂ ಇತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಬಹುತೇಕ ಮಕ್ಕಳು ಇದರಲ್ಲಿ ಪಾಲ್ಗೊಂಡಿದ್ದರು, ತದನಂತರದ ಸಭಾ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಅರುವಾಲು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಯುವರಾಜ್ ಭಂಡಾರಿ ಇಡ್ಯಾಲ,
ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಿಯಾ ಲಕ್ಷ್ಮಣ್, ಮೊರ್ತಾಜೆ ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ನಾಗಮ್ಮ, ಆಶಾ ಕಾರ್ಯಕರ್ತೆ ರೋಹಿಣಿ,
ಅಂಗನವಾಡಿ ಕಾರ್ಯಕರ್ತೆ ಪವಿತ್ರ ಹಾಗೂ ಮಕ್ಕಳ ಪೋಷಕರು ಮತ್ತು ಊರವರು ಹಾಜರಿದ್ದರು,
ಶಾಲಾ ಮುಖ್ಯ ಶಿಕ್ಷಕಿ ಸೌಮ್ಯ ರೋಹಿತ್ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಜಯಪ್ರಕಾಶ್ ಗೂರ್ಮೆಲ್ ವಂದಿಸಿ ಶಿಕ್ಷಕಿ ಪ್ರೀತಿ ನಿರೂಪಿಸಿದರು.

ವರದಿ: ರತ್ನಾಕರ್ ನಾವೂರು

Related posts

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!