22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು ಗ್ರಾಮದ ಸುಳ್ಳೋಡಿ ಶಾಲೆಯಲ್ಲಿ 78ರ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು,
ಪೂವಪ್ಪಗೌಡ ( ನಿವೃತ್ತ ಯೋಧ ) ಧ್ವಜಾರೋಹಣ ಗೈದರು,
ಶಾಲಾ ಮಕ್ಕಳಿಗಾಗಿ ಚದ್ಮ ವೇಷ ಹಾಗೂ ಇತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಬಹುತೇಕ ಮಕ್ಕಳು ಇದರಲ್ಲಿ ಪಾಲ್ಗೊಂಡಿದ್ದರು, ತದನಂತರದ ಸಭಾ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಅರುವಾಲು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಯುವರಾಜ್ ಭಂಡಾರಿ ಇಡ್ಯಾಲ,
ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಿಯಾ ಲಕ್ಷ್ಮಣ್, ಮೊರ್ತಾಜೆ ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ನಾಗಮ್ಮ, ಆಶಾ ಕಾರ್ಯಕರ್ತೆ ರೋಹಿಣಿ,
ಅಂಗನವಾಡಿ ಕಾರ್ಯಕರ್ತೆ ಪವಿತ್ರ ಹಾಗೂ ಮಕ್ಕಳ ಪೋಷಕರು ಮತ್ತು ಊರವರು ಹಾಜರಿದ್ದರು,
ಶಾಲಾ ಮುಖ್ಯ ಶಿಕ್ಷಕಿ ಸೌಮ್ಯ ರೋಹಿತ್ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಜಯಪ್ರಕಾಶ್ ಗೂರ್ಮೆಲ್ ವಂದಿಸಿ ಶಿಕ್ಷಕಿ ಪ್ರೀತಿ ನಿರೂಪಿಸಿದರು.

ವರದಿ: ರತ್ನಾಕರ್ ನಾವೂರು

Related posts

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya
error: Content is protected !!