23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

ಕೊಕ್ಕಡ : ಮುಂಡೂರು ಪಳಿಕೆ ರಸ್ತೆಯು ಮಳೆಗೆ ಸಂಪೂರ್ಣ ಹಾಳಾಗಿದ್ದು ಸಂಚರಿಸಲು ಅನಾನುಕೂಲವಾಗಿದ್ದು ಇದನ್ನು ಮನಗಂಡ ಸಮಾಜಸೇವಕ ಕಲಾಯಿ ಗಣೇಶ್ ಗೌಡ ರವರು ಊರವರ ಸಹಕಾರದೊಂದಿಗೆ ಸುಮಾರು ರೂ.1ಲಕ್ಷ ವೆಚ್ಚದಲ್ಲಿ , ಜಲ್ಲಿ ಕಲ್ಲಿನ ಹುಡಿ ಹಾಕುವ ಮುಖಾಂತರ ರಸ್ತೆಯನ್ನು ದುರಸ್ತಿಗೊಳಿಸಿ, ವಾಹನಗಳು ಸರಾಗವಾಗಿ ಸಂಚರಿಸಲು ವ್ಯವಸ್ಥೆಯನ್ನು ಮಾಡಿದರು.

Related posts

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya
error: Content is protected !!