ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಕೊಕ್ಕಡ : ಮುಂಡೂರು ಪಳಿಕೆ ರಸ್ತೆಯು ಮಳೆಗೆ ಸಂಪೂರ್ಣ ಹಾಳಾಗಿದ್ದು ಸಂಚರಿಸಲು ಅನಾನುಕೂಲವಾಗಿದ್ದು ಇದನ್ನು ಮನಗಂಡ ಸಮಾಜಸೇವಕ ಕಲಾಯಿ ಗಣೇಶ್ ಗೌಡ ರವರು ಊರವರ ಸಹಕಾರದೊಂದಿಗೆ ಸುಮಾರು ರೂ.1ಲಕ್ಷ ವೆಚ್ಚದಲ್ಲಿ , ಜಲ್ಲಿ ಕಲ್ಲಿನ ಹುಡಿ ಹಾಕುವ ಮುಖಾಂತರ ರಸ್ತೆಯನ್ನು ದುರಸ್ತಿಗೊಳಿಸಿ, ವಾಹನಗಳು ಸರಾಗವಾಗಿ ಸಂಚರಿಸಲು ವ್ಯವಸ್ಥೆಯನ್ನು ಮಾಡಿದರು.

Leave a Comment

error: Content is protected !!