25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

ಕೊಕ್ಕಡ : ಮುಂಡೂರು ಪಳಿಕೆ ರಸ್ತೆಯು ಮಳೆಗೆ ಸಂಪೂರ್ಣ ಹಾಳಾಗಿದ್ದು ಸಂಚರಿಸಲು ಅನಾನುಕೂಲವಾಗಿದ್ದು ಇದನ್ನು ಮನಗಂಡ ಸಮಾಜಸೇವಕ ಕಲಾಯಿ ಗಣೇಶ್ ಗೌಡ ರವರು ಊರವರ ಸಹಕಾರದೊಂದಿಗೆ ಸುಮಾರು ರೂ.1ಲಕ್ಷ ವೆಚ್ಚದಲ್ಲಿ , ಜಲ್ಲಿ ಕಲ್ಲಿನ ಹುಡಿ ಹಾಕುವ ಮುಖಾಂತರ ರಸ್ತೆಯನ್ನು ದುರಸ್ತಿಗೊಳಿಸಿ, ವಾಹನಗಳು ಸರಾಗವಾಗಿ ಸಂಚರಿಸಲು ವ್ಯವಸ್ಥೆಯನ್ನು ಮಾಡಿದರು.

Related posts

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!