September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ ಆ.24 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 22 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!