July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಕಣಿಯೂರು ಕಸಬ ಹಾಗೂ ಊರವರ ಆಶ್ರಯದಲ್ಲಿ ನಡೆಯುವ 45 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇತ್ತೀಚಿಗೆ ಕಣಿಯೂರು ಕಸಬ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಹಾಗೂ ಊರಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಟ್ರಸ್ಟ್ ನ ಅಧ್ಯಕ್ಷ ಯಶೋಧರ ಶೆಟ್ಟಿ ಕಣಿಯೂರು ಸ್ವಾಗತಿಸಿ, ಟ್ರಸ್ಟ್ ನ ಕಾರ್ಯದರ್ಶಿ ಸುಕೇಶ್ ಬರೆಮೇಲು ಧನ್ಯವಾದ ಸಮರ್ಪಿಸಿದರು.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya
error: Content is protected !!