23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ : ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮವು ಆ.13 ರಂದು ನಡೆಸಲಾಯಿತು.

ಈ ವೇಳೆ ಅಂಗನವಾಡಿ ಸ್ವಚ್ಛತೆ ಹಾಗೂ ಮಕ್ಕಳು ಕುಡಿಯುವ ನೀರಿನ ಟ್ಯಾಂಕಿಯನ್ನು ಸ್ವಚ್ಛ ಮಾಡಲಾಯಿತು. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಧರ್ಮಸ್ಥಳದ 11 ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತ , ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಸುವರ್ಣ ಮತ್ತು ವಸಂತ ನಾಯ್ಕ್ ಭೇಟಿ ನೀಡಿ ಸಹಕರಿಸಿದರು.

ಇದರೊಂದಿಗೆ ಘಟಕದ ಮಾಸಿಕ ಸಭೆಯನ್ನು ನಡೆಸಲಾಯಿತು. ಘಟಕದ ಸ್ವಯಂ ಸೇವಕಿಯಾದ ಪ್ರಿಯಾ, ರವರು ಸ್ವಾಗತವನ್ನು ನೀಡಿದರು ಸ್ವಯಂಸೇವಕರಾದ ನೀಲಧರ ಶೆಟ್ಟಿ ಎಲ್ಲರಿಗೂ ಧನ್ಯವಾವಿತ್ತರು.


Related posts

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya
error: Content is protected !!