22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ : ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮವು ಆ.13 ರಂದು ನಡೆಸಲಾಯಿತು.

ಈ ವೇಳೆ ಅಂಗನವಾಡಿ ಸ್ವಚ್ಛತೆ ಹಾಗೂ ಮಕ್ಕಳು ಕುಡಿಯುವ ನೀರಿನ ಟ್ಯಾಂಕಿಯನ್ನು ಸ್ವಚ್ಛ ಮಾಡಲಾಯಿತು. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಧರ್ಮಸ್ಥಳದ 11 ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತ , ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಸುವರ್ಣ ಮತ್ತು ವಸಂತ ನಾಯ್ಕ್ ಭೇಟಿ ನೀಡಿ ಸಹಕರಿಸಿದರು.

ಇದರೊಂದಿಗೆ ಘಟಕದ ಮಾಸಿಕ ಸಭೆಯನ್ನು ನಡೆಸಲಾಯಿತು. ಘಟಕದ ಸ್ವಯಂ ಸೇವಕಿಯಾದ ಪ್ರಿಯಾ, ರವರು ಸ್ವಾಗತವನ್ನು ನೀಡಿದರು ಸ್ವಯಂಸೇವಕರಾದ ನೀಲಧರ ಶೆಟ್ಟಿ ಎಲ್ಲರಿಗೂ ಧನ್ಯವಾವಿತ್ತರು.


Related posts

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya
error: Content is protected !!