25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

ಬೆಳ್ತಂಗಡಿ: ಸ್ಪರ್ಶ ಕಲಾಮಂದಿರದಲ್ಲಿ ನಡೆದ ಅಂತರ್ ರಾಜ್ಯ ಕರಾಟೆ ಶಿಬಿರದಲ್ಲಿ ವೈ ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಇವರು ಬ್ಲಾಕ್ ಬೆಲ್ಟ್ ಯಶಸ್ವಿಯಾಗಿ ಪೂರೈಸಿದರು.

ಇವರಿಗೆ ಅಂತರಾಷ್ಟ್ರೀಯ ಕರಾಟೆ ಗುರುಗಳಾದ ಶಿಹಾನ್ ನಿಮೋರ ಮಸಾಕಿ ವೈಎಸ್‌ಕೆಎ ಜಪಾನ್ ಇವರು ಪರೀಕ್ಷೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಭಾರತದ ಮುಖ್ಯ ಗುರುಗಳಾದ ಕ್ಯೊಶಿ ಶಾಜುಮುಲವನ ರಾಜ್ಯ ಮುಖ್ಯ ಗುರುಗಳಾದ ಶಿಹಾನ್ ನಾರಾಯಣ ಪೂಜಾರ್ ಹಾಗೂ ಯಮತೋ ಶೋಟೋಕಾನ್ ಕರಾಟೆ ಸಂಸ್ಥೆಯ ಶಿಕ್ಷಕರಾದ ಅಶೋಕಚಾರ್ಯ ಇವರು ಉಪಸ್ಥಿತರಿದ್ದರು.

ಇವರು ಅಶೋಕಚಾರ್ಯ ಶಿಷ್ಯ, ಸುಕೇಶ್ ಮತ್ತು ಸುಚಿತ್ರ ದಂಪತಿಯ ಪುತ್ರ.

Related posts

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!