July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

ಬೆಳ್ತಂಗಡಿ: ಸ್ಪರ್ಶ ಕಲಾಮಂದಿರದಲ್ಲಿ ನಡೆದ ಅಂತರ್ ರಾಜ್ಯ ಕರಾಟೆ ಶಿಬಿರದಲ್ಲಿ ವೈ ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಇವರು ಬ್ಲಾಕ್ ಬೆಲ್ಟ್ ಯಶಸ್ವಿಯಾಗಿ ಪೂರೈಸಿದರು.

ಇವರಿಗೆ ಅಂತರಾಷ್ಟ್ರೀಯ ಕರಾಟೆ ಗುರುಗಳಾದ ಶಿಹಾನ್ ನಿಮೋರ ಮಸಾಕಿ ವೈಎಸ್‌ಕೆಎ ಜಪಾನ್ ಇವರು ಪರೀಕ್ಷೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಭಾರತದ ಮುಖ್ಯ ಗುರುಗಳಾದ ಕ್ಯೊಶಿ ಶಾಜುಮುಲವನ ರಾಜ್ಯ ಮುಖ್ಯ ಗುರುಗಳಾದ ಶಿಹಾನ್ ನಾರಾಯಣ ಪೂಜಾರ್ ಹಾಗೂ ಯಮತೋ ಶೋಟೋಕಾನ್ ಕರಾಟೆ ಸಂಸ್ಥೆಯ ಶಿಕ್ಷಕರಾದ ಅಶೋಕಚಾರ್ಯ ಇವರು ಉಪಸ್ಥಿತರಿದ್ದರು.

ಇವರು ಅಶೋಕಚಾರ್ಯ ಶಿಷ್ಯ, ಸುಕೇಶ್ ಮತ್ತು ಸುಚಿತ್ರ ದಂಪತಿಯ ಪುತ್ರ.

Related posts

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya
error: Content is protected !!