September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

ಬೆಳ್ತಂಗಡಿ: ಸ್ಪರ್ಶ ಕಲಾಮಂದಿರದಲ್ಲಿ ನಡೆದ ಅಂತರ್ ರಾಜ್ಯ ಕರಾಟೆ ಶಿಬಿರದಲ್ಲಿ ವೈ ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಇವರು ಬ್ಲಾಕ್ ಬೆಲ್ಟ್ ಯಶಸ್ವಿಯಾಗಿ ಪೂರೈಸಿದರು.

ಇವರಿಗೆ ಅಂತರಾಷ್ಟ್ರೀಯ ಕರಾಟೆ ಗುರುಗಳಾದ ಶಿಹಾನ್ ನಿಮೋರ ಮಸಾಕಿ ವೈಎಸ್‌ಕೆಎ ಜಪಾನ್ ಇವರು ಪರೀಕ್ಷೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಭಾರತದ ಮುಖ್ಯ ಗುರುಗಳಾದ ಕ್ಯೊಶಿ ಶಾಜುಮುಲವನ ರಾಜ್ಯ ಮುಖ್ಯ ಗುರುಗಳಾದ ಶಿಹಾನ್ ನಾರಾಯಣ ಪೂಜಾರ್ ಹಾಗೂ ಯಮತೋ ಶೋಟೋಕಾನ್ ಕರಾಟೆ ಸಂಸ್ಥೆಯ ಶಿಕ್ಷಕರಾದ ಅಶೋಕಚಾರ್ಯ ಇವರು ಉಪಸ್ಥಿತರಿದ್ದರು.

ಇವರು ಅಶೋಕಚಾರ್ಯ ಶಿಷ್ಯ, ಸುಕೇಶ್ ಮತ್ತು ಸುಚಿತ್ರ ದಂಪತಿಯ ಪುತ್ರ.

Related posts

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya

ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನೆ

Suddi Udaya
error: Content is protected !!