23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

ಬೆಳ್ತಂಗಡಿ: ಸ್ಪರ್ಶ ಕಲಾಮಂದಿರದಲ್ಲಿ ನಡೆದ ಅಂತರ್ ರಾಜ್ಯ ಕರಾಟೆ ಶಿಬಿರದಲ್ಲಿ ವೈ ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಇವರು ಬ್ಲಾಕ್ ಬೆಲ್ಟ್ ಯಶಸ್ವಿಯಾಗಿ ಪೂರೈಸಿದರು.

ಇವರಿಗೆ ಅಂತರಾಷ್ಟ್ರೀಯ ಕರಾಟೆ ಗುರುಗಳಾದ ಶಿಹಾನ್ ನಿಮೋರ ಮಸಾಕಿ ವೈಎಸ್‌ಕೆಎ ಜಪಾನ್ ಇವರು ಪರೀಕ್ಷೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಭಾರತದ ಮುಖ್ಯ ಗುರುಗಳಾದ ಕ್ಯೊಶಿ ಶಾಜುಮುಲವನ ರಾಜ್ಯ ಮುಖ್ಯ ಗುರುಗಳಾದ ಶಿಹಾನ್ ನಾರಾಯಣ ಪೂಜಾರ್ ಹಾಗೂ ಯಮತೋ ಶೋಟೋಕಾನ್ ಕರಾಟೆ ಸಂಸ್ಥೆಯ ಶಿಕ್ಷಕರಾದ ಅಶೋಕಚಾರ್ಯ ಇವರು ಉಪಸ್ಥಿತರಿದ್ದರು.

ಇವರು ಅಶೋಕಚಾರ್ಯ ಶಿಷ್ಯ, ಸುಕೇಶ್ ಮತ್ತು ಸುಚಿತ್ರ ದಂಪತಿಯ ಪುತ್ರ.

Related posts

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya
error: Content is protected !!