22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಚಾರ್ಮಾಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ ದುರ್ಗವಾಹಿನಿ ಚಾರ್ಮಾಡಿ ಇದರ ಆಶ್ರಯದಲ್ಲಿ 25ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.16 ರಂದು ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


ಈ ವೇಳೆ ಚಾರ್ಮಾಡಿ ಮಾತೃ ಮಂಡಳಿ ಮಾತೃ ಮಂಡಳಿಯ ಅಧ್ಯಕ್ಷೆ ಚಂದ್ರಾವತಿ ಆತ್ರೊoಟ್ಟು ಹಾಗೂ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ಜರಗಿತು.


ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಹೊಸಮಠ, ಶ್ರೀನಿವಾಸ್ ಕುಲಾಲ್ ಮತ್ತು ಶಾರದಾ ಗೌಡ ಉಪಸ್ಥಿತರಿದ್ದರು,

Related posts

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ: ರುಡ್‌ಸೆಟ್ ನಲ್ಲಿ FLC-CRP ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya
error: Content is protected !!