27.8 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯ, ‘ಮಸ್ಲಕ್’ ಮುಂಡಾಜೆ ಇದರ ಸ್ಥಾಪಕರಲ್ಲೋರ್ವರಾದ ಅಬೂಬಕ್ಕರ್ ಕೂಳೂರು ಅವರು ಅಲ್ಪ ಕಾಲದ ಅಸೌಖ್ಯದಿಂದಿದ್ದವರು ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದುರಾದೃಷ್ಟವೆಂದರೆ ಅವರ ತಂದೆಯವರಾದ ಪುತ್ತಾಕ ಕೂಳೂರು ಅವರು ಕಳೆದ ಸೋಮವಾರವಷ್ಟೇ ಮರಣ ಹೊಂದಿ ಬುಧವಾರ ಮೂರನೇ ದಿನದ ದುಆ ನಡೆದಿತ್ತು.

Related posts

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya
error: Content is protected !!