23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯ, ‘ಮಸ್ಲಕ್’ ಮುಂಡಾಜೆ ಇದರ ಸ್ಥಾಪಕರಲ್ಲೋರ್ವರಾದ ಅಬೂಬಕ್ಕರ್ ಕೂಳೂರು ಅವರು ಅಲ್ಪ ಕಾಲದ ಅಸೌಖ್ಯದಿಂದಿದ್ದವರು ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದುರಾದೃಷ್ಟವೆಂದರೆ ಅವರ ತಂದೆಯವರಾದ ಪುತ್ತಾಕ ಕೂಳೂರು ಅವರು ಕಳೆದ ಸೋಮವಾರವಷ್ಟೇ ಮರಣ ಹೊಂದಿ ಬುಧವಾರ ಮೂರನೇ ದಿನದ ದುಆ ನಡೆದಿತ್ತು.

Related posts

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya

ಶಿರ್ಲಾಲು ಗ್ರಾಮದ ಅತ್ರಾಜೆ ನಿವಾಸಿ ಶ್ರೀಮತಿ ನಿಧನ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya
error: Content is protected !!