ನಿಧನ

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯ, ‘ಮಸ್ಲಕ್’ ಮುಂಡಾಜೆ ಇದರ ಸ್ಥಾಪಕರಲ್ಲೋರ್ವರಾದ ಅಬೂಬಕ್ಕರ್ ಕೂಳೂರು ಅವರು ಅಲ್ಪ ಕಾಲದ ಅಸೌಖ್ಯದಿಂದಿದ್ದವರು ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದುರಾದೃಷ್ಟವೆಂದರೆ ಅವರ ತಂದೆಯವರಾದ ಪುತ್ತಾಕ ಕೂಳೂರು ಅವರು ಕಳೆದ ಸೋಮವಾರವಷ್ಟೇ ಮರಣ ಹೊಂದಿ ಬುಧವಾರ ಮೂರನೇ ದಿನದ ದುಆ ನಡೆದಿತ್ತು.

Related posts

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಉಜಿರೆ: ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ನಿಧನ

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya
error: Content is protected !!