July 23, 2026
ನಿಧನ

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯ, ‘ಮಸ್ಲಕ್’ ಮುಂಡಾಜೆ ಇದರ ಸ್ಥಾಪಕರಲ್ಲೋರ್ವರಾದ ಅಬೂಬಕ್ಕರ್ ಕೂಳೂರು ಅವರು ಅಲ್ಪ ಕಾಲದ ಅಸೌಖ್ಯದಿಂದಿದ್ದವರು ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದುರಾದೃಷ್ಟವೆಂದರೆ ಅವರ ತಂದೆಯವರಾದ ಪುತ್ತಾಕ ಕೂಳೂರು ಅವರು ಕಳೆದ ಸೋಮವಾರವಷ್ಟೇ ಮರಣ ಹೊಂದಿ ಬುಧವಾರ ಮೂರನೇ ದಿನದ ದುಆ ನಡೆದಿತ್ತು.

Related posts

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!