September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2023 24 ನೇ ಸಾಲಿನಲ್ಲಿ ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪ್ರೋತ್ಸಾಹಕ ಪ್ರಶಸ್ತಿ ಪಡೆದು ಕೊಂಡಿದೆ.

ಸಂಘದ ಅಧ್ಯಕ್ಷ ಅಜಿತ್ ಆರಿಗಾ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸಾದ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿದೇ೯ಶಕರುಗಳಾದ ಮುನಿರಾಜ ಅಜ್ರಿ, ಪುರಂದರ, ಅಶೋಕ್ ರೈ, ಶ್ರೀನಾಥ್ ಕೆ.ಎಂ, ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಯ ನಾಯ್ಕ ಉಪಸ್ಥಿತರಿದ್ದರು

Related posts

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya
error: Content is protected !!