23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಪಡಂಗಡಿ: ವರಮಹಾಲಕ್ಷ್ಮಿ ಪೂಜಾ ಸಮಿತಿ ರಾಷ್ಟ್ರಸೇವಿತಾ ಸಮಿತಿ . ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೋಂದಿಗೆ ಆ.16 ರಂದು ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವೃತ ಪೂಜೆಯು ತಂತ್ರಿಗಳಾದ ಮುಂಡೂರು ಗೋಪಾಲ ಕೃಷ್ಣ ಭಟ್ ಮಾಲಾಡಿ ಅವರ ನೇತ್ರತ್ವದಲ್ಲಿ ಜರಗಿತು.

ಮಧ್ಯಾಹ್ನ ರಕ್ಷಾ ಬಂಧನ ಹಾಗೂ ಧಾರ್ಮಿಕ ಸಭೆ ನಡೆಯಿತು. ಧಾರ್ಮಿಕ‌ ಉಪನ್ಯಾಸಕರಾಗಿ ಮಾನನೀಯ ಮೀನಾಕ್ಷಿ ಹೊಯ್ಸಳ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ರಾಷ್ಟ್ರ ಸೇವಿಕಾ ಸಮಿತಿ ಅವರು ವರಮಹಾಲಕ್ಷ್ಮಿ ವ್ರತದ ಬಗ್ಗೆ ಉಪನ್ಯಾಸ ನೀಡಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸಂಘಕರು ಶೀಲಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಮಲತಾ ಸಂಪತ್ ಸುವರ್ಣ ಉಪಸ್ಥಿತರಿದ್ದರು. ದಿವ್ಯ ಆಚಾರ್ಯ ಸ್ವಾಗತಿಸಿ ಸುಗುಣ ರಾವ್ ಕಾರ್ಯಕ್ರಮ ನಿರೂಪಿಸಿದರು. ಆಶಾ ಆಚಾರ್ಯ ಧನ್ಯವಾದವಿತ್ತರು.

ಕುವೆಟ್ಟು, ಓಡಿಲ್ನಾಳ, ಪಡಂಗಡಿ, ಸೋಣಂದೂರು ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ವೇಣೂರು ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ: ಎಕ್ಸೆಲ್ ಕಾಲೇಜು ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಂದ ಲಾಂಛನ ಅನಾವರಣ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya
error: Content is protected !!