22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯು ಉದ್ಯಮದೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಮಾಡುತ್ತ ತನ್ನದೇ ಆದ ಪ್ರಸಿದ್ದಿಯನ್ನು ಪಡೆದಿದೆ.

ದೇಶದ 78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸುವ ಉದ್ದೇಶದಿಂದ ನಿವೃತ ವೀರ ಯೋಧರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ಅವರನ್ನು ಗೌರವಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.

ಪವರ್ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್ ಅವರು ಮಾತನಾಡಿ ನಾವು ಇವತ್ತು ಅತ್ಯಂತ ಸಂತೋಷವಾಗಿರಲು ಕಾರಣ ನಮ್ಮನ್ನು ಕಾಯುತ್ತಿರುವ ನಮ್ಮ ಯೋಧರು. ಅವರನ್ನು ಗೌರವಿಸುವುದು ನಮಗೆ ಹೆಮ್ಮೆಯ ವಿಚಾರ.ಇಂದು ಇಬ್ಬರು ವೀರ ಯೋಧರನ್ನು ಗೌರವಿಸಿದ್ದು ಸಂತೋಷ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಪವರ್ ಆನ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರ್ವಹಿಸಿದರು.

Related posts

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!