September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ (ರಿ.),, ದ.ಕ. ತಾಲೂಕು ಯುವ ಬಂಟರ ವಿಭಾಗ, ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗ, ಬೆಳ್ತಂಗಡಿ ಇದರ ವತಿಯಿಂದ ಬಂಟರ ಸಂಘದ ಸದಸ್ಯೆಯರ ಮತ್ತು ಸಮಾಜದ ಪ್ರಗತಿಗಾಗಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯು ಆ.16 ರಂದು ಬಂಟರ ಭವನ, ಗುರುವಾಯನಕೆರೆಯಲ್ಲಿ ಜರುಗಿತು.

ಈ ವೇಳೆ ಮಹಿಳಾ ಸಂಘದ ಅಧ್ಯಕ್ಷೆ ಶೋಭಾ ವಿ ಶೆಟ್ಟಿ, ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ನಿಯೋಜಿತ ಅಧ್ಯಕ್ಷ ಜ ಯಂತ್ ಶೆಟ್ಟಿ ಭಂಡಾರಿಬೆಟ್ಟು ಉಪಸ್ಥಿತರಿದ್ದರು.,

ಈ ಸಂದರ್ಭದಲ್ಲಿ ವೃತಧಾರಿ ಮಹಿಳಾ ಸದಸ್ಯರು. ಪೂರ್ವಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಪೂಜೆಯಲ್ಲಿ ಪಾಲ್ಗೋಂಡರು.

Related posts

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!