July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ (ರಿ.),, ದ.ಕ. ತಾಲೂಕು ಯುವ ಬಂಟರ ವಿಭಾಗ, ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗ, ಬೆಳ್ತಂಗಡಿ ಇದರ ವತಿಯಿಂದ ಬಂಟರ ಸಂಘದ ಸದಸ್ಯೆಯರ ಮತ್ತು ಸಮಾಜದ ಪ್ರಗತಿಗಾಗಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯು ಆ.16 ರಂದು ಬಂಟರ ಭವನ, ಗುರುವಾಯನಕೆರೆಯಲ್ಲಿ ಜರುಗಿತು.

ಈ ವೇಳೆ ಮಹಿಳಾ ಸಂಘದ ಅಧ್ಯಕ್ಷೆ ಶೋಭಾ ವಿ ಶೆಟ್ಟಿ, ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ನಿಯೋಜಿತ ಅಧ್ಯಕ್ಷ ಜ ಯಂತ್ ಶೆಟ್ಟಿ ಭಂಡಾರಿಬೆಟ್ಟು ಉಪಸ್ಥಿತರಿದ್ದರು.,

ಈ ಸಂದರ್ಭದಲ್ಲಿ ವೃತಧಾರಿ ಮಹಿಳಾ ಸದಸ್ಯರು. ಪೂರ್ವಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಪೂಜೆಯಲ್ಲಿ ಪಾಲ್ಗೋಂಡರು.

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!