25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ (ರಿ.),, ದ.ಕ. ತಾಲೂಕು ಯುವ ಬಂಟರ ವಿಭಾಗ, ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗ, ಬೆಳ್ತಂಗಡಿ ಇದರ ವತಿಯಿಂದ ಬಂಟರ ಸಂಘದ ಸದಸ್ಯೆಯರ ಮತ್ತು ಸಮಾಜದ ಪ್ರಗತಿಗಾಗಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯು ಆ.16 ರಂದು ಬಂಟರ ಭವನ, ಗುರುವಾಯನಕೆರೆಯಲ್ಲಿ ಜರುಗಿತು.

ಈ ವೇಳೆ ಮಹಿಳಾ ಸಂಘದ ಅಧ್ಯಕ್ಷೆ ಶೋಭಾ ವಿ ಶೆಟ್ಟಿ, ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ನಿಯೋಜಿತ ಅಧ್ಯಕ್ಷ ಜ ಯಂತ್ ಶೆಟ್ಟಿ ಭಂಡಾರಿಬೆಟ್ಟು ಉಪಸ್ಥಿತರಿದ್ದರು.,

ಈ ಸಂದರ್ಭದಲ್ಲಿ ವೃತಧಾರಿ ಮಹಿಳಾ ಸದಸ್ಯರು. ಪೂರ್ವಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಪೂಜೆಯಲ್ಲಿ ಪಾಲ್ಗೋಂಡರು.

Related posts

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

Suddi Udaya
error: Content is protected !!