25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ : ಲಯನ್ಸ್‌ ಕ್ಲಬ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಮಹಿಳಾ ಮ೦ಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಶಟಲ್ ಬ್ಯಾಡ್ಮಿಂಟನ್ ಫೌಂಡೇಶನ್ ಇವರ ಸಹಯೋಗದಲ್ಲಿ 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಲಯನ್ಸ್ ಕಪ್-2024 ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವು ಆ.17 ರಂದು ಸಂಜೆ ಗಂಟೆ 6-00ಕ್ಕೆ ಪಣೆಜಾಲು ಲಯನ್ಸ್‌ ಒಳಾ೦ಗಣ ಕ್ರೀಡಾ೦ಗಣದಲ್ಲಿ ನಡೆಯಲಿದೆ.

ಪಂದ್ಯಾಟದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನಡೆಸಿಕೊಡಲಿದ್ದಾರೆ. ನಲವತ್ತು ವಯಸ್ಸು ಮೇಲಿನ ಮತ್ತು ಕೆಳಗಡೆ ಈ ಎರಡು ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಜನರಿಗೆ ಮಾತ್ರ ಅವಕಾಶವಿದ್ದು ಹೆಚ್ಚಿನ ಕ್ರೀಡಾ ಅಭಿಮಾನಿಗಳು ಇದರ ಅವಕಾಶ ಪಡೆದುಕೊಳ್ಳಬೇಕೆಂದು ಸಂಘಟಕರು ತಿಳಿಸಿದ್ದಾರೆ.

Related posts

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya
error: Content is protected !!