September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ : ಲಯನ್ಸ್‌ ಕ್ಲಬ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಮಹಿಳಾ ಮ೦ಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಶಟಲ್ ಬ್ಯಾಡ್ಮಿಂಟನ್ ಫೌಂಡೇಶನ್ ಇವರ ಸಹಯೋಗದಲ್ಲಿ 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಲಯನ್ಸ್ ಕಪ್-2024 ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವು ಆ.17 ರಂದು ಸಂಜೆ ಗಂಟೆ 6-00ಕ್ಕೆ ಪಣೆಜಾಲು ಲಯನ್ಸ್‌ ಒಳಾ೦ಗಣ ಕ್ರೀಡಾ೦ಗಣದಲ್ಲಿ ನಡೆಯಲಿದೆ.

ಪಂದ್ಯಾಟದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನಡೆಸಿಕೊಡಲಿದ್ದಾರೆ. ನಲವತ್ತು ವಯಸ್ಸು ಮೇಲಿನ ಮತ್ತು ಕೆಳಗಡೆ ಈ ಎರಡು ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಜನರಿಗೆ ಮಾತ್ರ ಅವಕಾಶವಿದ್ದು ಹೆಚ್ಚಿನ ಕ್ರೀಡಾ ಅಭಿಮಾನಿಗಳು ಇದರ ಅವಕಾಶ ಪಡೆದುಕೊಳ್ಳಬೇಕೆಂದು ಸಂಘಟಕರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya
error: Content is protected !!