July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ : ಲಯನ್ಸ್‌ ಕ್ಲಬ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಮಹಿಳಾ ಮ೦ಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಶಟಲ್ ಬ್ಯಾಡ್ಮಿಂಟನ್ ಫೌಂಡೇಶನ್ ಇವರ ಸಹಯೋಗದಲ್ಲಿ 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಲಯನ್ಸ್ ಕಪ್-2024 ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವು ಆ.17 ರಂದು ಸಂಜೆ ಗಂಟೆ 6-00ಕ್ಕೆ ಪಣೆಜಾಲು ಲಯನ್ಸ್‌ ಒಳಾ೦ಗಣ ಕ್ರೀಡಾ೦ಗಣದಲ್ಲಿ ನಡೆಯಲಿದೆ.

ಪಂದ್ಯಾಟದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನಡೆಸಿಕೊಡಲಿದ್ದಾರೆ. ನಲವತ್ತು ವಯಸ್ಸು ಮೇಲಿನ ಮತ್ತು ಕೆಳಗಡೆ ಈ ಎರಡು ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಜನರಿಗೆ ಮಾತ್ರ ಅವಕಾಶವಿದ್ದು ಹೆಚ್ಚಿನ ಕ್ರೀಡಾ ಅಭಿಮಾನಿಗಳು ಇದರ ಅವಕಾಶ ಪಡೆದುಕೊಳ್ಳಬೇಕೆಂದು ಸಂಘಟಕರು ತಿಳಿಸಿದ್ದಾರೆ.

Related posts

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya
error: Content is protected !!