23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

ಬೆಳ್ತಂಗಡಿ: ಕೋಲೊಂಬೊದಲ್ಲಿ ಆಗಸ್ಟ್ 21 ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಛಾಂಪಿಯನ್ ಷಿಪ್ ನಡೆಯಲಿದ್ದು, ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್‌ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಇವರಿಗೆ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ನೀಡಿ ಗೌರವಿಸಲಿದ್ದಾರೆ.

Related posts

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!