July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

ಬೆಳ್ತಂಗಡಿ: ಕೋಲೊಂಬೊದಲ್ಲಿ ಆಗಸ್ಟ್ 21 ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಛಾಂಪಿಯನ್ ಷಿಪ್ ನಡೆಯಲಿದ್ದು, ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್‌ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಇವರಿಗೆ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ನೀಡಿ ಗೌರವಿಸಲಿದ್ದಾರೆ.

Related posts

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

Suddi Udaya

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya
error: Content is protected !!