24 C
ಪುತ್ತೂರು, ಬೆಳ್ತಂಗಡಿ
April 3, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಸುಲ್ಕೇರಿ: ಹಾಸನದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ಪ್ರೌಢ ಶಾಲೆಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿಯ ಕ್ಷೇತ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಸದಸ್ಯರಾದ ವರುಣ್ ಶೆಟ್ಟಿ ಸುಲ್ಕೇರಿ ಹಾಗೂ ಸುಕೇಶ್ ಹೆಗ್ಡೆ ಸುಲ್ಕೇರಿ ಮಾರ್ಗದರ್ಶನ ನೀಡಿರುತ್ತಾರೆ. ಹಾಗೂ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಇದರ ಸದಸ್ಯರಾದ ಕೀರ್ತನ್ ಹೆಗ್ಡೆ, ಶ್ರೀನಿಧಿ ಶೆಟ್ಟಿ ವರುಣ್ ಪೂಜಾರಿ, ದಿನೇಶ್ ಶೆಟ್ಟಿ, ಹಾಗೂ ಎಂ.ಎಸ್.ಸಿ. ನ ಸರ್ವ ಸದಸ್ಯರುಗಳು ಸಹಕಾರ ನೀಡಿರುತ್ತಾರೆ.

Related posts

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya
error: Content is protected !!