25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಸುಲ್ಕೇರಿ: ಹಾಸನದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ಪ್ರೌಢ ಶಾಲೆಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿಯ ಕ್ಷೇತ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಸದಸ್ಯರಾದ ವರುಣ್ ಶೆಟ್ಟಿ ಸುಲ್ಕೇರಿ ಹಾಗೂ ಸುಕೇಶ್ ಹೆಗ್ಡೆ ಸುಲ್ಕೇರಿ ಮಾರ್ಗದರ್ಶನ ನೀಡಿರುತ್ತಾರೆ. ಹಾಗೂ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಇದರ ಸದಸ್ಯರಾದ ಕೀರ್ತನ್ ಹೆಗ್ಡೆ, ಶ್ರೀನಿಧಿ ಶೆಟ್ಟಿ ವರುಣ್ ಪೂಜಾರಿ, ದಿನೇಶ್ ಶೆಟ್ಟಿ, ಹಾಗೂ ಎಂ.ಎಸ್.ಸಿ. ನ ಸರ್ವ ಸದಸ್ಯರುಗಳು ಸಹಕಾರ ನೀಡಿರುತ್ತಾರೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya
error: Content is protected !!