July 23, 2026
ಗ್ರಾಮಾಂತರ ಸುದ್ದಿ

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು ಗ್ರಾಮದ ಸುಳ್ಳೋಡಿ ಶಾಲೆಯಲ್ಲಿ 78ರ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು,
ಪೂವಪ್ಪಗೌಡ ( ನಿವೃತ್ತ ಯೋಧ ) ಧ್ವಜಾರೋಹಣ ಗೈದರು,
ಶಾಲಾ ಮಕ್ಕಳಿಗಾಗಿ ಚದ್ಮ ವೇಷ ಹಾಗೂ ಇತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಬಹುತೇಕ ಮಕ್ಕಳು ಇದರಲ್ಲಿ ಪಾಲ್ಗೊಂಡಿದ್ದರು, ತದನಂತರದ ಸಭಾ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಅರುವಾಲು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಯುವರಾಜ್ ಭಂಡಾರಿ ಇಡ್ಯಾಲ,
ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಿಯಾ ಲಕ್ಷ್ಮಣ್, ಮೊರ್ತಾಜೆ ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ನಾಗಮ್ಮ, ಆಶಾ ಕಾರ್ಯಕರ್ತೆ ರೋಹಿಣಿ,
ಅಂಗನವಾಡಿ ಕಾರ್ಯಕರ್ತೆ ಪವಿತ್ರ ಹಾಗೂ ಮಕ್ಕಳ ಪೋಷಕರು ಮತ್ತು ಊರವರು ಹಾಜರಿದ್ದರು,
ಶಾಲಾ ಮುಖ್ಯ ಶಿಕ್ಷಕಿ ಸೌಮ್ಯ ರೋಹಿತ್ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಜಯಪ್ರಕಾಶ್ ಗೂರ್ಮೆಲ್ ವಂದಿಸಿ ಶಿಕ್ಷಕಿ ಪ್ರೀತಿ ನಿರೂಪಿಸಿದರು.

ವರದಿ: ರತ್ನಾಕರ್ ನಾವೂರು

Related posts

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!