July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

ಕೊಕ್ಕಡ : ಮುಂಡೂರು ಪಳಿಕೆ ರಸ್ತೆಯು ಮಳೆಗೆ ಸಂಪೂರ್ಣ ಹಾಳಾಗಿದ್ದು ಸಂಚರಿಸಲು ಅನಾನುಕೂಲವಾಗಿದ್ದು ಇದನ್ನು ಮನಗಂಡ ಸಮಾಜಸೇವಕ ಕಲಾಯಿ ಗಣೇಶ್ ಗೌಡ ರವರು ಊರವರ ಸಹಕಾರದೊಂದಿಗೆ ಸುಮಾರು ರೂ.1ಲಕ್ಷ ವೆಚ್ಚದಲ್ಲಿ , ಜಲ್ಲಿ ಕಲ್ಲಿನ ಹುಡಿ ಹಾಕುವ ಮುಖಾಂತರ ರಸ್ತೆಯನ್ನು ದುರಸ್ತಿಗೊಳಿಸಿ, ವಾಹನಗಳು ಸರಾಗವಾಗಿ ಸಂಚರಿಸಲು ವ್ಯವಸ್ಥೆಯನ್ನು ಮಾಡಿದರು.

Related posts

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಭಾರತೀಯ ಮಜ್ದೂರ್ ಸಂಘದಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

Suddi Udaya

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!