ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆ.16 ರಂದು ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮವು ಅನುವಂಶಿಕ ಆಡಳಿತ ಮೊಕ್ತೇಸರರು ನಿತೇಶ್ ಬಲ್ಲಾಳ್ ಇವರ ದಿವ್ಯ ಉಪಸ್ಥಿತಿಯಲ್ಲಿ ಊರ ಭಕ್ತ ಮಹನೀಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ನಂತರ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಮಂಗಳಾರತಿ ನಡೆದು ಪ್ರಸಾದ ವಿತರಣೆಯೊಂದಿಗೆ ಸಂಪನ್ನಗೊಂಡಿತು.

ಬಳಿಕ ವಿಶೇಷ ಅನ್ನಸಂತರ್ಪಣೆ ಉಳಿಯಬೀಡು ಮನೆತನದ ಸದಸ್ಯರಿಂದ ಹಾಗು ಅರ್ಚಕರಿಂದ ಅನ್ನದಾನ ಸೇವೆ ನಡೆಯಿತು.

Leave a Comment

error: Content is protected !!