September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್ ಅವರು ಇಂದು ಆ.16ರಂದು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಹಚ್ಚಾಡಿ, ಶ್ರೀ ಕ್ಷೇತ್ರ ಚಂದ್ರಪರ ಶಿಶಿಲ, ಪೆರ್ಮಾಣು ನಡ,
ಬಂಗಾಡಿ ಬಸದಿಗಳಿಗೆ ಭೇಟಿ ನೀಡಿ ಬಸದಿಗಳ ಜೀರ್ಣೋದ್ಧಾರಕ್ಕೆ ರಾಜ್ಯ ಸರ್ಕಾರದಿಂದ ಸಿಗುವ ಅನುದಾನದ ಬಗ್ಗೆ ಮಾಹಿತಿಗಳನ್ನು ನೀಡಿ ದಾಖಲಾತಿಗಳನ್ನು ನೀಡುವಂತೆ ಸಲಹೆ ನೀಡಿದರು.


ಇವರ ಜೊತೆ ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ನವೀನ್ ಚಂದ್ ಬಲ್ಲಾಳ್ ಹಚ್ಚಾಡಿ, ಶಶಿಕಿರಣ್ ಜೈನ್ ಬೆಳ್ತಂಗಡಿ, ಧನಂಜಯ ಅಜ್ರಿ ನಡ, ಯಶೋಧರ ಬಲ್ಲಾಳ್ ಬಂಗಾಡಿ ಅರಮನೆ, ವಿಕಾಸ್ ಜೈನ್ ನಡ, ಮುಂತಾದವರಿದ್ದು ಬಸದಿಗಳ ಬಗ್ಗೆ ಮಾಹಿತಿಗಳನ್ನು ನೀಡಿದರು. ಅಧಿಕಾರಿಗಳಿಗೆ ಡಾ. ಕೆ ಜಯಕೀರ್ತಿ ಜೈನ್ ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya
error: Content is protected !!