July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

ಉಜಿರೆ: ಕೋಲ್ಕತ್ತಾದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಲಿಯಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ವಿದ್ಯಾರ್ಥಿಗಳಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ ಉಜಿರೆಯ ಎಬಿವಿಪಿ ಕಟ್ಟೆ ಬಳಿ ನಡೆಯಿತು.


ಈ ವೇಳೆ ಬೆಳ್ತಂಗಡಿ ತಾಲೂಕು ಸಂಚಾಲಕ ಪ್ರಾರ್ಥನ್ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

Related posts

ಬೆದ್ರಬೆಟ್ಟು : ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!