25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ : ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿಮಾನಿಗಳಿಂದ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜಾರವರ ಹುಟ್ಟುಹಬ್ಬವನ್ನು ನಿವಾಸದಲ್ಲಿ ಕೇಕ್ ಕತ್ತರಿಸಿ, ಹೂಗುಚ್ಚ ನೀಡಿ ಶುಭಾಶಯ ಸಲ್ಲಿಸುವ ಮೂಲಕ ಆ 17 ರಂದು ಆಚರಿಸಲಾಯಿತು .

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಕಾರ್ಯದರ್ಶಿ ಮಹೇಶ್ ಜೇoಕ್ಯಾರ್, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು,ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾoಜಾಳ, ಮೊಗ್ರು ಶಕ್ತಿ ಕೇಂದ್ರ ಪ್ರಮುಖ್ ಗಂಗಾಧರ ಪೂಜಾರಿ, ಬೈಪಾಡಿ ಬೂತ್ ಅಧ್ಯಕ್ಷರಾದ ಡೀಕಯ್ಯ ಗೌಡ, ಮೊಗ್ರು ಬೂತ್ ಅಧ್ಯಕ್ಷರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ,ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಅಲೆಕ್ಕಿ,ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾವತಿ, ಸದಸ್ಯರಾದ ಚೇತನ್ ಪಾಲ್ತಿಮಾರು, ಪರಮೇಶ್ವರಿ ಕೆ ಗೌಡ ಪುಯಿಲ, ಸುಚಿತ್ರಾ ಮೂರ್ತಾಜೆ, ಅನಿತಾ ಕುರುಡಂಗೆ, ಭಾರತಿ ಕೊಡಿಯೇಲು, ವಿಮಲ ತಾರಿದಡಿ, ಪವಿತ್ರ ಮುರ,ಬೂತ್ ಕಾರ್ಯದರ್ಶಿ ಲೋಹಿತ್ ಸೋಣಕುಮೇರು, ಪ್ರಮುಖರಾದ ದಿನೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya
error: Content is protected !!