July 23, 2026
Uncategorized

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

ಬೆಳ್ತಂಗಡಿ : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾದ ಏನ್.ವಿ.ಅಂಜರಿಯರವರು ಮತ್ತು ಕುಟುಂಬ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆ.16 ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನ್ಯಾಯಮೂರ್ತಿ ಧರ್ಮಸ್ಥಳ ಭೇಟಿ ವೇಳೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು .ಬಳಿಕ ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ದೇವರ ದರ್ಶನಕ್ಕೆ ಸಹಕರಿಸಿದರು.

Related posts

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!