25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

ಕಳೆಂಜ ಗ್ರಾಮದ ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ 50,000 ಅನುದಾನದ ಮಂಜೂರಾತಿ ಪತ್ರವನ್ನು ಭಜನಾ ಮಂದಿರದ ಟ್ರಸ್ಟ್ ಅಧ್ಯಕ್ಷ ವಿನೋದರ ಗೌಡ ಹಾಗೂ ಪದಾಧಿಕಾರಿಗಳಿಗೆ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಭಜನಾ ಮಂಡಳಿ ಪದಾಧಿಕಾರಿಗಳಾದ ಹರೀಶ್ ಗೌಡ, ಚಂದ್ರಶೇಖರ ಗೌಡ, ವಿನಯ ಗೌಡ, ಬಾಬು ಗೌಡ, ವಾಸಪ್ಪ ಗೌಡ, ಲಕ್ಷ್ಮೀನಾರಾಯಣ, ಮಾದವ ಗೌಡ, ಗೋಪಾಲ ಗೌಡ, ಶಿವಪ್ಪ ಗೌಡ, ಕೇಶವ ಗೌಡ, ವಲಯ ಮೆಲ್ವಿಚ್ಜಾರಕ ರವೀಂದ್ರ ಬಿ ಹಾಗು ಸೇವಾಪ್ರತಿನಿಧಿ ಕುಮಾರಿ ಭವಾನಿ ಯವರು ಉಪಸ್ಥಿತರಿದ್ದರು

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya
error: Content is protected !!