23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್ ಅವರು ಇಂದು ಆ.16ರಂದು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಹಚ್ಚಾಡಿ, ಶ್ರೀ ಕ್ಷೇತ್ರ ಚಂದ್ರಪರ ಶಿಶಿಲ, ಪೆರ್ಮಾಣು ನಡ,
ಬಂಗಾಡಿ ಬಸದಿಗಳಿಗೆ ಭೇಟಿ ನೀಡಿ ಬಸದಿಗಳ ಜೀರ್ಣೋದ್ಧಾರಕ್ಕೆ ರಾಜ್ಯ ಸರ್ಕಾರದಿಂದ ಸಿಗುವ ಅನುದಾನದ ಬಗ್ಗೆ ಮಾಹಿತಿಗಳನ್ನು ನೀಡಿ ದಾಖಲಾತಿಗಳನ್ನು ನೀಡುವಂತೆ ಸಲಹೆ ನೀಡಿದರು.


ಇವರ ಜೊತೆ ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ನವೀನ್ ಚಂದ್ ಬಲ್ಲಾಳ್ ಹಚ್ಚಾಡಿ, ಶಶಿಕಿರಣ್ ಜೈನ್ ಬೆಳ್ತಂಗಡಿ, ಧನಂಜಯ ಅಜ್ರಿ ನಡ, ಯಶೋಧರ ಬಲ್ಲಾಳ್ ಬಂಗಾಡಿ ಅರಮನೆ, ವಿಕಾಸ್ ಜೈನ್ ನಡ, ಮುಂತಾದವರಿದ್ದು ಬಸದಿಗಳ ಬಗ್ಗೆ ಮಾಹಿತಿಗಳನ್ನು ನೀಡಿದರು. ಅಧಿಕಾರಿಗಳಿಗೆ ಡಾ. ಕೆ ಜಯಕೀರ್ತಿ ಜೈನ್ ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya
error: Content is protected !!