ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

ಬೆಳ್ತಂಗಡಿ:ಕೋಲ್ಕತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಆ. 17ರಂದು ದೇಶದೆಲ್ಲೆಡೆ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದು, ಇದರ ಬಿಸಿ ಬೆಳ್ತಘಡಿ ತಾಲೂಕಿಗೆ ತಟ್ಟಿದೆ. ಭಾರತೀಯ ವೈದ್ಯಕೀಯ ಸಂಘದ ಆಶ್ರಯದಲ್ಲಿ ಆ. 17ರ ಬೆಳಗ್ಗೆ 6ರಿಂದ ಆ. 18ರ ಬೆಳಗ್ಗೆ 6ರ ವರೆಗೆ ಮುಷ್ಕರ ನಡೆಯಲಿದೆ.

ಈ ಅವಧಿಯಲ್ಲಿ ಎಲ್ಲ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತವಾಗಲಿದೆ.

Related posts

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya
error: Content is protected !!